ಮಂಗಳೂರು: ರಾಣಿ ಅಬ್ಬಕ್ಕ@500 ಉಪನ್ಯಾಸ – 49 ಕಾರ್ಯಕ್ರಮ

Date:

ಉಳ್ಳಾಲ: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಮಂಗಳೂರು ವಿಭಾಗ ಹಾಗೂ ಕೆ ಪಾಂಡ್ಯರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಬ್ಬಕ್ಕ@500 ಉಪನ್ಯಾಸ – 49 ಕಾರ್ಯಕ್ರಮವು ನಡೆಯಿತು.

ಉಳ್ಳಾಲ ರಾಣಿ ಅಬ್ಬಕ್ಕ ಅವರ ಜನ್ಮದಿನದ 500 ರ ವಾರ್ಷಿಕೋತ್ಸವದ ಸಂಭ್ರಮಕ್ಕಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳಿಗೆ ರಾಣಿ ಅಬ್ಬಕ್ಕನ ಬಗ್ಗೆ ಇರುವಂತಹ ಕಿರು ಚಿತ್ರವನ್ನು (AI) ತೋರಿಸಲಾಯಿತು.

ಕಾರ್ಯಕ್ರಮವನ್ನು ಪಾಂಡ್ಯರಾಜ್ ಬಲ್ಲಾಳ್ ಸಂಸ್ಥೆಗಳ ಆಡಳಿತ ಪ್ರತಿನಿಧಿ ಆದಂತಹ ಶ್ರೀ ಇಶಾನ್ ಬಲ್ಲಾಳ್ ರವರು ಉದ್ಘಾಟಿಸಿದರು. ಹಾಗೂ KRMSS ನಾ ರಾಜ್ಯ ಜಂಟಿ ಕಾರ್ಯದರ್ಶಿಗಳಾದ ಡಾ. ಮಾಧವ್ ಎಂ.ಕೆ ರವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಬಿ.ಎ ಲೋಕಯ್ಯ ಶಿಶಿಲ ರವರು ಉಳ್ಳಾಲ ರಾಣಿ ಅಬ್ಬಕ್ಕನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಟ್ಟರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

ಮಂಗಳೂರು: ಸಜಿಪ ನಡು ಗ್ರಾಮ ನಿವಾಸಿ ಉಮ್ಮರ್ ಫಾರೂಕ್ ಎಂಬವರು ಜೂನ್...

ಮಂಗಳೂರು ವಿವಿ ಕುಲಪತಿಪ್ರೊ.ಪಿ.ಎಲ್ ಧರ್ಮ ಇಂಗ್ಲೆಂಡಿಗೆ ಪ್ರವಾಸ

ಮಂಗಳಗಂಗೋತ್ರಿ: ಬ್ರಿಟಿಶ್ ಕೌನ್ಸಿಲ್ ಲಂಡನ್ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ...

ಕಡಬ ಪಟ್ಟಣ ಪಂಚಾಯತ್ ಇದರ ನೂತನ ಅದ್ಯಕ್ಷರಾಗಿ ತಮನ್ನಾ ಜಬೀನ್ ಉಪಾಧ್ಯಕ್ಷರಾಗಿ ನೀಲಾವತಿ ಶಿವರಾಂ ಆಯ್ಕೆ

ಕಡಬ ಪಟ್ಟಣ ಪಂಚಾಯತ್ ಇದರ ನೂತನ ಅದ್ಯಕ್ಷರಾಗಿ ತಮನ್ನಾ ಜಬೀನ್ ಉಪಾಧ್ಯಕ್ಷರಾಗಿ...

ತೋಡಾರು ವಿವಾಹಿತ ಮಹಿಳೆ ಆತ್ಮಹತ್ಯೆ ಪ್ರಕರಣ: ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಿದ ಜಿಲ್ಲಾ ಪ್ರಧಾನ ನ್ಯಾಯಾಲಯ

ಮಂಗಳೂರು: ತೋಡಾರಿನ ವಿವಾಹಿತ ಮಹಿಳೆಯೊಬ್ಬರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆಟೋ...