ಶರಫುಲ್ ಉಲಮಾ ಮೆಮೋರಿಯಲ್ ಸಾದಾತ್ ರಿಲೀಫ್ ಫೌಂಡೇಶನ್ ವತಿಯಿಂದ ಸಾದಾತುಗಳಿಗೆ ಕಿಟ್ ವಿತರಣಾ ಕಾರ್ಯಕ್ರಮ

Date:

ಶರಫುಲ್ ಉಲಮಾ ಮೆಮೋರಿಯಲ್ ಸಾದಾತ್ ರಿಲೀಫ್ ಫೌಂಡೇಶನ್ ವತಿಯಿಂದ ಸಾದಾತುಗಳಿಗೆ ಕಿಟ್ ವಿತರಣಾ ಕಾರ್ಯಕ್ರಮ

ಮಂಜನಾಡಿ: ಮಂಜನಾಡಿ ಅಲ್-ಮದೀನ ದುಬೈ ಸಮಿತಿ, ಶರಫುಲ್ ಉಲಮಾ ಮೆಮೋರಿಯಲ್ ಸಾದಾತ್ ರಿಲೀಫ್ ಫೌಂಡೇಶನ್ ವತಿಯಿಂದ ಸಾದಾತುಗಳಿಗೆ ಕಿಟ್ ವಿತರಣಾ ಕಾರ್ಯಕ್ರಮ ಮಂಜನಾಡಿ ಅಲ್ ಮದೀನ ವಠಾರಲ್ಲಿ ನಡೆಯಿತು.

ಅಲ್ ಮದೀನ ದ ಅವಾ ಕಾಲೇಜ್ ಪ್ರಾಂಶುಪಾಲರ ಹುಸೈಸ್ ತಂಙಳ್ ದುಅ ನೆರವೇರಿಸಿದರು.

ಅಲ್-ಮದೀನ ಮಹಿಳಾ ಕಾಲೇಜಿನ ಪ್ರಾಂಶುಪಾಲ ಮುನೀರ್ ಕಾಮಿಲ್ ಸಖಾಫಿ ದಿಕ್ಸೂಚಿ ಭಾಷಣಗೈದರು.

ಅಲ್- ಮದೀನ ಇಸ್ಲಾಮಿಕ್ ಕಾಂಪ್ಲೆಕ್ಸ್ ನ ಕಾರ್ಯದರ್ಶಿ ಅಬ್ದುಲ್ ಖಾದರ್ ಸಖಾಫಿ
ಕಾರ್ಯಕ್ರಮದ ಅಧ್ಯಕ್ಷತೆ ‌ವಹಿಸಿದರು.

ಅಲ್- ಮದೀನ ಇಸ್ಲಾಮಿಕ್ ಕಾಂಪ್ಲೆಕ್ಸ್ ನ ನಿರ್ದೇಶಕ ಮೊಹಮ್ಮದ್ ಅಂಜಾದಿ, ಅಲ್ ಮದೀನ ದುಬೈ ಸಮಿತಿ ಸದಸ್ಯ ಇಕ್ಬಾಲ್ ಪೊಟ್ಟೋಳಿಕೆ, ಸುಹೈಲ್ ತಂಙಳ್ ಮಾಡೂರು, ಸಯ್ಯದ್ ಅಬ್ದುಲ್ ರಹ್ಮಾನ್‌ ಪಾಂಡವರಕಲ್ಲು, ಅಬ್ದುಲ್ ರಹ್ಮಾನ್ ಸ ಅದಿ‌ ಕಡಂಬರ್, ಸುಬ್ಬಗೋಳಿ ಮಸೀದಿಯ ‌ಅಧ್ಯಕ್ಷ ಮೊಹಮ್ಮದ್ ಹಾಜಿ , ಮಂಜನಾಡಿ ಗ್ರಾ.ಪಂ ಸದಸ್ಯ ಕುಂಞ ಬಾವಾ ಹಾಜಿ,
,ಅಬ್ದುಲ್ ರಝಾಕ್ ಮಾಸ್ಟರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...