ಶರಫುಲ್ ಉಲಮಾ ಮೆಮೋರಿಯಲ್ ಸಾದಾತ್ ರಿಲೀಫ್ ಫೌಂಡೇಶನ್ ವತಿಯಿಂದ ಸಾದಾತುಗಳಿಗೆ ಕಿಟ್ ವಿತರಣಾ ಕಾರ್ಯಕ್ರಮ

Date:

ಶರಫುಲ್ ಉಲಮಾ ಮೆಮೋರಿಯಲ್ ಸಾದಾತ್ ರಿಲೀಫ್ ಫೌಂಡೇಶನ್ ವತಿಯಿಂದ ಸಾದಾತುಗಳಿಗೆ ಕಿಟ್ ವಿತರಣಾ ಕಾರ್ಯಕ್ರಮ

ಮಂಜನಾಡಿ: ಮಂಜನಾಡಿ ಅಲ್-ಮದೀನ ದುಬೈ ಸಮಿತಿ, ಶರಫುಲ್ ಉಲಮಾ ಮೆಮೋರಿಯಲ್ ಸಾದಾತ್ ರಿಲೀಫ್ ಫೌಂಡೇಶನ್ ವತಿಯಿಂದ ಸಾದಾತುಗಳಿಗೆ ಕಿಟ್ ವಿತರಣಾ ಕಾರ್ಯಕ್ರಮ ಮಂಜನಾಡಿ ಅಲ್ ಮದೀನ ವಠಾರಲ್ಲಿ ನಡೆಯಿತು.

ಅಲ್ ಮದೀನ ದ ಅವಾ ಕಾಲೇಜ್ ಪ್ರಾಂಶುಪಾಲರ ಹುಸೈಸ್ ತಂಙಳ್ ದುಅ ನೆರವೇರಿಸಿದರು.

ಅಲ್-ಮದೀನ ಮಹಿಳಾ ಕಾಲೇಜಿನ ಪ್ರಾಂಶುಪಾಲ ಮುನೀರ್ ಕಾಮಿಲ್ ಸಖಾಫಿ ದಿಕ್ಸೂಚಿ ಭಾಷಣಗೈದರು.

ಅಲ್- ಮದೀನ ಇಸ್ಲಾಮಿಕ್ ಕಾಂಪ್ಲೆಕ್ಸ್ ನ ಕಾರ್ಯದರ್ಶಿ ಅಬ್ದುಲ್ ಖಾದರ್ ಸಖಾಫಿ
ಕಾರ್ಯಕ್ರಮದ ಅಧ್ಯಕ್ಷತೆ ‌ವಹಿಸಿದರು.

ಅಲ್- ಮದೀನ ಇಸ್ಲಾಮಿಕ್ ಕಾಂಪ್ಲೆಕ್ಸ್ ನ ನಿರ್ದೇಶಕ ಮೊಹಮ್ಮದ್ ಅಂಜಾದಿ, ಅಲ್ ಮದೀನ ದುಬೈ ಸಮಿತಿ ಸದಸ್ಯ ಇಕ್ಬಾಲ್ ಪೊಟ್ಟೋಳಿಕೆ, ಸುಹೈಲ್ ತಂಙಳ್ ಮಾಡೂರು, ಸಯ್ಯದ್ ಅಬ್ದುಲ್ ರಹ್ಮಾನ್‌ ಪಾಂಡವರಕಲ್ಲು, ಅಬ್ದುಲ್ ರಹ್ಮಾನ್ ಸ ಅದಿ‌ ಕಡಂಬರ್, ಸುಬ್ಬಗೋಳಿ ಮಸೀದಿಯ ‌ಅಧ್ಯಕ್ಷ ಮೊಹಮ್ಮದ್ ಹಾಜಿ , ಮಂಜನಾಡಿ ಗ್ರಾ.ಪಂ ಸದಸ್ಯ ಕುಂಞ ಬಾವಾ ಹಾಜಿ,
,ಅಬ್ದುಲ್ ರಝಾಕ್ ಮಾಸ್ಟರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...