ಎಸ್.ಡಿ.ಟಿ.ಯು ಮಂಗಳೂರು ನಗರ ನೂತನ ಜಿಲ್ಲಾಧ್ಯಕ್ಷರಾಗಿ ರಹಿಮಾನ್ ಬೋಳಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಇಲ್ಯಾಸ್ ಬೆಂಗರೆ ಆಯ್ಕೆ

Date:

ಮಂಗಳೂರು ಅ24 : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ಮಂಗಳೂರು ನಗರ ನೂತನ ಜಿಲ್ಲಾ ಸಮಿತಿಯ ಪದಗ್ರಹಣ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಇರ್ಫಾನ್ ಕಾನರವರ ಅಧ್ಯಕ್ಷತೆಯಲ್ಲಿ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು

ಜಿಲ್ಲಾಧ್ಯಕ್ಷರು

2025-28 ರ ಅವಧಿಗೆ ನೂತನ ಜಿಲ್ಲಾಧ್ಯಕ್ಷರಾಗಿ ರಹಿಮಾನ್ ಬೋಳಿಯಾರ್, ಉಪಾಧ್ಯಕ್ಷರಾಗಿ ಇರ್ಫಾನ್ ಕಾನ ಪ್ರಧಾನ ಕಾರ್ಯದರ್ಶಿಯಾಗಿ ಇಲ್ಯಾಸ್ ಬೆಂಗರೆ, ಕಾರ್ಯದರ್ಶಿಯಾಗಿ ರಹಿಮಾನ್ ಮುನ್ನೂರು, ಕೋಶಾಧಿಕಾರಿಯಾಗಿ ಝುಬೈರ್ ಮಳಲಿ ಕಾರ್ಯ ಕಾರಿಣಿ ಸಮಿತಿ ಸದಸ್ಯರಾಗಿ ಅಬ್ದುಲ್ ಖಾದರ್ ಇಡ್ಯಾ, ರಹೀಮ್ ಮುಲ್ಕಿ ಆಯ್ಕೆಯಾದರು

ಜಿಲ್ಲಾ ಪ್ರಧಾನ ಕಾರ್ಯದರ್ಶಿ

ಎಸ್ಡಿಟಿಯು ರಾಜ್ಯ ಸಂಚಾಲಕರಾದ ಅತಾವುಲ್ಲಾ ಜೋಕಟ್ಟೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸಮಿತಿ ಸದಸ್ಯರನ್ನು ಘೋಷಣೆ ಮಾಡಿದರು

ಎಸ್ಡಿಟಿಯು ರಾಜ್ಯ ಕಾರ್ಯದರ್ಶಿ ಖಾದರ್ ಪರಂಗೀಪೇಟೆ, ರಾಜ್ಯ ಸಮಿತಿ ಸದಸ್ಯರಾದ ಹಮೀದ್ ಸಾಲ್ಮರ, ದಕ್ಷಿಣ ಕನ್ನಡ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಿಷ್ಣುಮೂರ್ತಿ, ದಕ್ಷಿಣ ಕನ್ನಡ ಆಟೋ ರಿಕ್ಷಾ ಚಾಲಕ ಮಾಲಕರ ಒಕ್ಕೂಟದ ಅಧ್ಯಕ್ಷ ಭಾರತ್ ಕುಮಾರ್, ಆಟೋ ರಾಜಕನ್ಮಾರ್ ಯೂನಿಯನ್ ಸ್ಥಾಪಕಾದ್ಯಕ್ಷ ಸಿದ್ದೀಕ್ ಮುಡಿಪು, ನಿವೃತ ಸೈನಿಕ ಮೊಹಮ್ಮದ್ ಜೆಪ್ಪು, ಎಸ್ಡಿಟಿಯು ದಕ್ಷಿಣ ಏರಿಯಾ ಸಮಿತಿ ಅಧ್ಯಕ್ಷ ಇಕ್ಬಾಲ್ ಬಿಪಿ, ಮುಲ್ಕಿ ಯೂನಿಯನ್ ಅಧ್ಯಕ್ಷ ವಿಶುಕುಮಾರ್, ಸಂಶು ಮಲ್ಲಮಜಲ್ ಮತ್ತಿತರರು ಉಪಸ್ಥಿತರಿದ್ದರು ಮುಸ್ತಫಾ ಸ್ವಾಗತಿಸಿ ಅನ್ಸಾರ್ ಕುದ್ರೋಳಿ ಧನ್ಯವಾದಗೈದರು

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...