ಯುವವಾಹಿನಿ ಕ್ರೀಡಾ ನಿದೇ೯ಶಕರಾಗಿ ಶಂಕರ್ ಎ. ಕೋಟ್ಯಾನ್ ಆಯ್ಕೆ

Date:

ಮಂಗಳೂರು: ಯುವ ವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಕ್ರೀಡಾ ನಿರ್ದೇಶಕರಾಗಿ ಮೂಡುಬಿದಿರೆಯ ಮಾರುತಿ ಟಯರ್ಸ್ ಮಾಲಕರಾದ ಶಂಕರ್ ಏ. ಕೋಟ್ಯಾನ್ ಆಯ್ಕೆಯಾಗಿದ್ದಾರೆ.

ಅವರು ಮೂಡುಬಿದಿರೆ ಯುವ ವಾಹಿನಿ ಘಟಕದ ಅಧ್ಯಕ್ಷರಾಗಿ ಹಲವಾರು ಜನಪರ ಕೆಲಸಗಳನ್ನು ನಿರ್ವಹಿಸಿ ಗಮನಸೆಳೆದಿದ್ದಾರೆ. ಮಾತ್ರವಲ್ಲದೆ ಯುವ ವಾಹಿನಿಗೆ ಅತ್ಯಧಿಕ ಹೊಸ ಸದಸ್ಯರ ಸೇರ್ಪಡೆ ಮಾಡಿ ಮೆಚ್ಚುಗೆ ಪಡೆದುಕೊಂಡಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದೇರಳಕಟ್ಟೆಯಲ್ಲಿ ತಂಬಾಕು ಮುಕ್ತ ದಿನಾಚರಣೆ

ದೇರಳಕಟ್ಟೆ: ಮಂಗಳೂರು ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ತಂಬಾಕು...

ಯುವ ನ್ಯಾಯವಾದಿಯ ಮೇಲೆ ಹಲ್ಲೆ: ಮೂವರ ವಿರುದ್ಧ ವಿವಿಧ ಗಂಭೀರ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲು

ಕಬಕ, ಜೂನ್ 14: ಯುವ ನ್ಯಾಯವಾದಿಯೊಬ್ಬರ ಮೇಲೆ ಹಲ್ಲೆ ನಡೆಸಿ ...

ರವಿ ನಾಯ್ಕಾಪು ಅವರಿಗೆ ನಿರೂಪಣಾ ಕೌಸ್ತುಭ ಪ್ರಶಸ್ತಿ: 28 ಕ್ಕೆ ಮುಂಬಯಿಯಲ್ಲಿ ಪ್ರದಾನ

ಕಾಸರಗೋಡು: ನಿರೂಪಕ, ಸಂಘಟಕ, ಲೇಖಕ ರವಿ ನಾಯ್ಕಾಪು ಅವರಿಗೆ 'ನಿರೂಪಣಾ ಕೌಸ್ತುಭ'...

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...