ತೆಂಕಮಿಜಾರಿನಲ್ಲಿ ಅಭ್ಯಾಸ ವಗ೯ ಮೂಡುಬಿದಿರೆ

Date:

ತೆಂಕಮಿಜಾರಿನಲ್ಲಿ ಅಭ್ಯಾಸ ವಗ೯ ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ಮೂಲ್ಕಿ – ಮೂಡುಬಿದಿರೆ ಮಂಡಲದ ತೆಂಕಮಿಜಾರು ಗ್ರಾ.ಪಂಚಾಯತ್ ವ್ಯಾಪ್ತಿಯ ತೆಂಕಮಿಜಾರು ಮತ್ತು ಬಡಗಮಿಜಾರು ಸಹ ಅಭ್ಯಾಸವರ್ಗವನ್ನು ಶಾಸಕ ಉಮಾನಾಥ ಎ.ಕೋಟ್ಯಾನ್ ಉದ್ಘಾಟಿಸಿದರು. ಪುತ್ತಿಗೆ ಮಹಾಶಕ್ತಿ ಕೇಂದ್ರದ ಪ್ರ. ಕಾಯ೯ದಶಿ೯ ಶಿವಕುಮಾರ್, ಹಿರಿಯ ಕಾಯ೯ಕತ೯ರು ಈ ಸಂದಭ೯ದಲ್ಲಿದ್ದರು. ಸಮಾರೋಪ ಸಮಾರಂಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ದಿನೇಶ್ ಪುತ್ರನ್ ಭಾಗವಹಿಸಿ ಮಾತನಾಡಿದರು. ಗ್ರಾ. ಪಂ ಅಧ್ಯಕ್ಷೆ ಶಾಲಿನಿ ಸಾಲ್ಯಾನ್, ಸದಸ್ಯರಾದ ರುಕ್ಮಿಣಿ, ಸಮಿತಾ ಶೆಟ್ಟಿ, ದಿನೇಶ್ ಬಿ. ಎಲ್., ಮಹೇಶ್, ಜಯಲಕ್ಷ್ಮೀ ಶೆಟ್ಟಿಗಾರ್ ನಿಶಾ ಶೆಟ್ಟಿ ಈ ಸಂದಭ೯ದಲ್ಲಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...