ದಿ. ಶ್ರೀನಾಥ್ ಸುವಣ೯ ಅವರಿಗೆ ಶೃದ್ಧಾಂಜಲಿ ಅಪ೯ಣೆ

Date:

ಮೂಡುಬಿದಿರೆ : ಇತ್ತೀಚೆಗೆ ನಿಧನ ಹೊಂದಿರುವ ಪಡುಮಾರ್ನಾಡು ಗ್ರಾಮ ಪಂಚಾಯತ್ ನ ಹಾಲಿ ಸದಸ್ಯ ದಿ.ಶ್ರೀನಾಥ್ ಸುವರ್ಣ ಅವರಿಗೆ ಸೋಮವಾರ ಪಂಚಾಯತ್ ಸಭಾಂಗಣದಲ್ಲಿ ಶ್ರದ್ದಾಂಜಲಿ ಅಪಿ೯ಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ವಾಸುದೇವ ಭಟ್, ಉಪಾಧ್ಯಕ್ಷ ಸಂಪಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯೀಶ ಚೌಟ, ಸರ್ವ ಸದಸ್ಯರು ಹಾಗೂ ಸಿಬ್ಬಂದಿಗಳು ಮೃತರ ಆತ್ಮಕ್ಕೆ ಸಂತಾಪ ಸೂಚಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...