ಉಡುಪಿ ಪಯಾ೯ಯ ಉತ್ಸವ: ಮೂಡಬಿದಿರೆ ಯಿಂದ 500 ಅಕ್ಕಿ ಚೀಲಗಳ ಹೊರೆಕಾಣಿಕೆ

Date:

ಮೂಡಬಿದಿರೆ: ಉಡುಪಿ ಪರ್ಯಾಯ ಉತ್ಸವಕ್ಕೆ ಮೂಡಬಿದಿರೆಯ ಭಕ್ತಾದಿಗಳು ಸಮರ್ಪಿಸಿರುವ ತಲಾ 26 ಕಿಲೋ ತೂಕದ 500 ಅಕ್ಕಿ ಚೀಲಗಳ ಹೊರೆಕಾಣಿಕೆಗೆ ಅಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಹಾಗೂ ಆಡಳಿತದಾರರಾದ ಈಶ್ವರ ಭಟ್ಟರು ದೀಪ ಬೆಳಗಿಸಿ ಚಾಲನೆ ನೀಡಿದರು.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಎಂಸಿಎಸ್ ಸೊಸೈಟಿ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ವಿಶೇಷ ಕರ್ತವ್ಯಾಧಿಕಾರಿ ಚಂದ್ರಶೇಖರ ಎಂ., ಉದ್ಯಮಿಗಳಾದ ಶ್ರೀಪತಿ ಭಟ್, ಆರ್.ಕೆ. ಭಟ್ ಹಾಗೂ ಅಲಂಗಾರು ಸುಬ್ರಹ್ಮಣ್ಯ ಭಟ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...