ಉಳ್ಳಾಲ: ಉಚಿತ ವೈದ್ಯಕೀಯ, ಆರೋಗ್ಯ ತಪಾಸಣಾ ಶಿಬಿರ

Date:

ಉಳ್ಳಾಲ:ರಹ್ಮಾನಿಯ ವೆಲ್ಫೇರ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ,ಕಣಚೂರ್ ಹಾಸ್ಪಿಟಲ್ ಮತ್ತು ರಿಸರ್ಚ್ ಸೆಂಟರ್, ನಾಟೆಕಲ್ ಇದರ ಸಹಯೋಗದಲ್ಲಿ ಉಚಿತ ವೈದ್ಯಕೀಯ ಆರೋಗ್ಯ ತಪಾಸಣೆ ಶಿಬಿರವು ಬೀರಿಯ ಕಾರ್ಮೆಲ್ ಶಾಲಾವರಣದಲ್ಲಿ ನಡೆಯಿತು.

ರಹ್ಮಾನಿಯ ಮಸೀದಿ ಖತೀಬ್ ಮೌಲಾನ ಮೌಸಿನ್ ನವಾಝ್ ಕಾರ್ಯಕ್ರಮ ಉದ್ಘಾಟಿಸಿದರು.
ಕಣಚೂರು ಮೆಡಿಕಲ್ ಕಾಲೇಜು ಹಾಗೂ ಸಂಶೋಧನಾ ಕೇಂದ್ರದ ಮೆನೇಜರ್ ಅಬ್ದುಲ್ಲಾ ಎನ್ ಖಾನ್ ಮಾತನಾಡಿ, ವೈದ್ಯಕೀಯ ಆರೋಗ್ಯ ತಪಾಸಣೆ ಶಿಬಿರ, ಅಭಾ ಕಾರ್ಡ್ ಮತ್ತದರ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ರಹ್ಮಾನಿಯ ವೆಲ್ಫೇರ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಚಯರ್ ಮ್ಯಾನ್ ಅಬ್ದುಲ್ ರಹಿಮಾನ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು
ಈ ಸಂದರ್ಭದಲ್ಲಿ ,ಡಾ .ತಾರನಾಥ್ ಶೆಟ್ಟಿ , ಕಣಚೂರು ಮೆಡಿಕಲ್ ಕಾಲೇಜು ಅಬ್ದುಲ್ಲಾ ಖಾನ್ ಅವರನ್ನು ಸನ್ಮಾನಿಸಲಾಯಿತು.
ವಿವಿಧ ಸಂಘಟನೆಗಳ ಸದಸ್ಯರು, ವಿದ್ಯಾರ್ಥಿಗಳು ಮಹಿಳೆಯರು ಭಾಗವಹಿಸಿ ಆರೋಗ್ಯ ಶಿಬಿರದ ಪ್ರಯೋಜನ ಪಡೆದುಕೊಂಡರು
ಈ ಕಾರ್ಯಕ್ರಮ ದಲ್ಲಿ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಕರೀಮ್, ಸೋಮೇಶ್ವರ ಪುರಸಭೆ ಸೆಕ್ಷನ್ ಆಫೀಸರ್ ಕೃಷ್ಣ ಆರ್,ಕೌನ್ಸಿಲರ್ ಶ್ರೀಲತಾ ದಿನೇಶ್, ಕರ್ಮೆಲ್ ಸ್ಕೂಲ್ ಜೊತೆ ಕಾರ್ಯದರ್ಶಿ ಬಗಿನಿ ಜುಲಿಯಾನ ಮೇರಿ, ಪ್ರಿನ್ಸಿಪಾಲ್ ಪ್ರಮೀಳಾ ಎ.ಸಿ. ಉಪಸ್ಥಿತರಿದ್ದರು.
ಚಾರಿಟೇಬಲ್ ಟ್ರಸ್ಟ್ ಯೂತ್ ಫಾರ್ಮ್ ಉಪಾಧ್ಯಕ್ಷ ಶೇಖ್ ಮೊಹಮ್ಮದ್ ಮೌಸೀನ್ ಸ್ವಾಗತಿಸಿದರು.
ಹಮೀದ್ ಹಸನ್ ಮಾಡೂರು ಕಾರ್ಯಕ್ರಮ ನಿರೂಪಿಸಿದರು. ಅಫ್ರಾನ್ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...