ಉಳ್ಳಾಲ ಎಸ್‌ಡಿಪಿಐ ಸಮಾವೇಶ: ಮುಸ್ಲಿಂ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಲು ಒತ್ತಾಯ

Date:

ಉಳ್ಳಾಲ: ಕಾಂಗ್ರೆಸ್ ಸರ್ಕಾರವು ಮುಸ್ಲಿಂ ಸಮುದಾಯದ ನಾಯಕರೊಬ್ಬರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯ ಅಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಒತ್ತಾಯಿಸಿದ್ದಾರೆ.

ಅವರು ಕಲ್ಲಾಪುನಿನ ಯುನಿಟ್ ಹಾಲ್ ನಲ್ಲಿ ನಡೆಯುತ್ತಿರುವ SDPi ಕಾರ್ಯಕರ್ತರ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಬಂದ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.

ಅಲ್ಪಸಂಖ್ಯಾತ ಸಮುದಾಯದ ಬೆಂಬಲವಿಲ್ಲದೆ ಕಾಂಗ್ರೆಸ್ ಅಧಿಕಾರ ಹಿಡಿಯಲು ಸಾಧ್ಯವಿರಲಿಲ್ಲ ರಾಜ್ಯದಲ್ಲಿ ಬರೋಬ್ಬರಿ 55 ಲಕ್ಷ ಮುಸ್ಲಿಂ ಮತಗಳ ಧ್ರುವೀಕರಣದಿಂದಾಗಿ ಕಾಂಗ್ರೆಸ್ ಪಕ್ಷವು ಸುಲಭವಾಗಿ ಅಧಿಕಾರದ ಗದ್ದುಗೆ ಏರಲು ಸಾಧ್ಯವಾಯಿತು. ಮುಸ್ಲಿಂ ಸಮುದಾಯವೇ ನಿಮ್ಮ ಬಹುಮತಕ್ಕೆ ಪ್ರಮುಖ ಕಾರಣವಾಗಿರುವಾಗ, ಅದೇ ಸಮುದಾಯದ ಅರ್ಹ ನಾಯಕರೊಬ್ಬರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡುವುದು ನ್ಯಾಯಸಮ್ಮತವಾಗಿದೆ,” ಎಂದು ಅವರು ಪ್ರತಿಪಾದಿಸಿದ್ದರು.

​ಈ ಸಂದರ್ಭದಲ್ಲಿ ಎಸ್ ಡಿಪಿಐ ಮುಖಂಡರಾದ ಅನ್ವರ್ ಸದಾತ್ ಬಜತ್ತೂರು, ರಿಯಾಝ್ ಕಡಂಬು, ಝಹೀದ್ ಮಲಾರ್ ಉಪಸ್ಥಿತರಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...