ಎಡಪದವು ಯುವಕನ ಮೇಲೆ ದುಷ್ಕರ್ಮಿಗಳಿಂದ ದಾಳಿ: ನಾಲ್ವರ ಬಂಧನ

Date:


ಮೂಡುಬಿದಿರೆ : ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಯುವಕನ ಮೇಲೆ ಮತ್ತೊಂದು ದ್ವಿಚಕ್ರದಲ್ಲಿ ಹೋಗುತ್ತಿದ್ದ ನಾಲ್ವರ ತಂಡವು ಮಾರಕಾಯುಧದಿಂದ ದಾಳಿ ನಡೆಸಿದ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವು ಹನುಮಾನ್ ಮಂದಿರದ ಬಳಿ ಇಂದು ಸಂಜೆ ವೇಳೆಗೆ ನಡೆದಿದೆ.

ಮೂಡುಬಿದಿರೆ ತಾಲೂಕಿನ ಇರುವೈಲು ಪೂಪಾಡಿಕಲ್ಲು ನಿವಾಸಿ ವಿಶ್ವನಾಥ ಪೂಜಾರಿ ಅವರ ಪುತ್ರ ಅಖಿಲೇಶ್ (೨೮)
ದುಷ್ಕಮಿ೯ಗಳ ದಾಳಿಗೆ ಒಳಗಾದವ. ಕೈ ಮೊಣಗಂಟಿಗೆ ಗಾಯಗಳಾಗಿದ್ದು ಇದೀಗ ಮೂಡುಬಿದಿರೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಕೂಟಿಯಲ್ಲಿ ತನ್ನ ತಂಗಿಯನ್ನು ಕಾಲೇಜಿನಂದ ಕರೆದು ಬರಲೆಂದು ಹೋದ ಸಂದಭ೯ದಲ್ಲಿ ಘಟನೆ ನಡೆದಿದೆ. ಒಂದೇ ಸ್ಕೂಟಿಯಲ್ಲಿ ನಾಲ್ವರು ಯುವಕರು ಮಾರಾಕಾಯುಧವನ್ನು ಹಿಡಿದು ಝಳಪಿಸುತ್ತಾ ರಸ್ತೆಯಲ್ಲಿ ಹೋಗುತ್ತಿದ್ದಾರೆನ್ನಲಾಗಿದೆ ಈ ಸಂದಭ೯ ಅಖಿಲೇಶ್ ನ ಕೈಗೆ ಕತ್ತಿಯಿಂದ ಬೀಸಿದರೆನ್ನಲಾಗಿದೆ. ನಾಲ್ವರು ದುಷ್ಕಮಿ೯ಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ಆರಂಭಿಸಿದರೆನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆನ್ನಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...